Sunday, September 8, 2024

Kannada tv

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...

ನೇಪಾಳ ಸರ್ಕಾರದಲ್ಲಿ ಚೀನಾದ ವಿಷಕನ್ಯೆ

ಕರ್ನಾಟಕ ಟಿವಿ : ನೇಪಾಳ ಸರ್ಕಾರವನ್ನ ನಡೆಸ್ತಿರೋದು ನೇಪಾಳ ರಾಜಕೀಯ ನಾಯಕರ ಅಥವಾ ಚೀನಾದ ಅಧಿಕಾರಿಗಳ ಅನ್ನುವ ಅನುಮಾನ ಶುರುವಾಗಿದೆ. ಯಾಕಂದ್ರೆ ನೇಪಾಳದಲ್ಲಿರುವ ಚೀನಾ ರಾಯಭಾರಿ ಹೌ ಯಾಂಕಿ ಇದೀಗ ಪತನದ ಅಂಚಿನಲ್ಲಿರುವ ಕೆ.ಪಿ ಶರ್ಮಾ ಒಲಿ ಸರ್ಕಾರ ಉಳಿಸಿಕೊಳ್ಳಲು ಭಾರೀ ಸರ್ಕಸ್ ನಡೆಸ್ತಿದ್ದಾರೆ. ಹೌ ಯಾಂಕಿ ಮೊನ್ನೆಯಷ್ಟೆ ನೇಪಾಳ ಅಧ್ಯಕ್ಷರನ್ನ ಭೇಟಿಯಾಗಿದ್ರು.. ಇದೀಗ ಪ್ರಧಾನಿ ಒಲಿ ಹಾಗೂ ನೇಪಾಳ...

ತುಮಕೂರಿನಲ್ಲಿ ಹೆಚ್ಚಾಯ್ತು ಕೊರೊನಾ, ಯಾವ ತಾಲೂಕಿನಲ್ಲಿ ಎಷ್ಟು..?

ಕರ್ನಾಟಕ ಟಿವಿ ತುಮಕೂರು :  ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹರಚ್ಚಾಗ್ತಿದೆ, ಕಳೆದ 24 ಗಂಟೆಯಲ್ಲಿ 31 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.  ತುಮಕೂರಿನಲ್ಲಿ ಈವರೆಗೆ ಕೊರೊನಾ ಸೋಂಕಿತರ  ಸಂಖ್ಯೆ  252 ಕ್ಕೆ ಏರಿಕೆಯಾಗಿದೆ. ತುಮಕೂರು ನಗರದಲ್ಲಿ 12   ಕುಣಿಗಲ್ 5, ಮಧುಗಿರಿ 3, ಪಾವಗಡ 5, ತುರುವೇಕೆರೆ 1  ಗುಬ್ಬಿ 4,...

ಮೈಷುಗರ್ ಓ ಅಂಡ್ ಎಮ್ ಮಾದರಿಯಲ್ಲಿ ಮಾತ್ರ ಪುನರಾರಂಭ..!

www.karnatakatv.net ಮಂಡ್ಯ : ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನೇತೃತ್ವದಲ್ಲಿ ಸೋಮವಾರ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು  ಪಕ್ಷಾತೀತವಾದ ಈ ಭೇಟಿಯಲ್ಲಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿ ಆಗಿದ್ದರು. ಮುಖ್ಯಮಂತ್ರಿಗಳ ಜತೆ ಈ ನಿಯೋಗವು ಪ್ರಮುಖವಾಗಿ ಎರಡು ವಿಷಯಗಳನ್ನು ಚರ್ಚಿಸಲಾಯಿತು.  ಮೈಷುಗರ್‍ ಕಾರ್ಖಾನೆಯನ್ನು ಶೀಘ್ರದಲ್ಲೇ...

ಜಲಸಮಾಧಿಯಾದ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ..!

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 7 ಮಂದಿ  ಜಲಸಮಾಧಿಯಾಗಿದ್ದು ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಹಳೇ ಮೈಸೂರು ಭಾಗದ ಯುವಜನತೆಗೆ ಬೃಹತ್ ಯೋಜನೆ, ಮಾತು ಉಳಿಸಿಕೊಳ್ತಾರಾ ಡಿಸಿಎಂ..?

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯ ರಾಜಕಾರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತೆ.. ಮಂಡ್ಯ ಅಂದ್ರೆ ಇಂಡಿಯಾ ನೋಡುತ್ತೆ ಅನ್ನುವ ಮಾತಿದೆ. ಕಾವೇರಿ ನದಿ, ಕೃಷ್ಣರಾಜಸಾಗರ ಅಣೆಕಟ್ಟು, ಮೈಷುಗರ್ ಫ್ಯಾಕ್ಟರಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ರೆ, ನವೋದಯ ವಿದ್ಯಾಲಯ, ವಿದ್ಯಾಪೀಠ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ವು.. ಇದೆಲ್ಲವೂ ಮಂಡ್ಯ ಹೆಸರನ್ನ ರಾಜ್ಯದಲ್ಲಿ ದೊಡ್ಡದಾಗಿ ಬಿಂಬಿಸಿದ್ವು.. ಎಸ್.ಎಂ ಕೃಷ್ಣ...

ರೈಲು, ವಿಮಾನ ಸಂಚಾರಕ್ಕೆ ಕೆಲ ರಾಜ್ಯಗಳ ವಿರೋಧ.!

ಕರ್ನಾಟಕ ಟಿವಿ : ಇನ್ನು ಇಂದಿನಿಂದ ರೈಲ್ವೆ ಇಲಾಖೆ ಶ್ರಮಿಕ್ ಸ್ಪೆಷಲ್ ಹೆಸರಿನಲ್ಲಿ ರೈಲು ಸಂಚಾರ ಆರಂಭಿಸಿದೆ. ಆದ್ರೆ, ರೈಲು ಸಂಚಾರಕ್ಕೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಯಾಕಂದ್ರೆ ವಲಸಿಗ ಕಾರ್ಮಿಕರು ಹಾಗೂ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ವೆ ನಿಜ. ಅದಕ್ಕಿಂತ ಹೆಚ್ಚಾಗಿ ಸೋಂಕು ಹರಡಲು ಸಹ ರೈಲು ಸಂಚಾರ...

ವಿಷ”ಸರ್ಪ” ಮುಚ್ಚಲು ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ  ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img