Wednesday, March 4, 2026

kannada

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ದತ್ತಿ ಪ್ರಶಸ್ತಿಗೆ 53 ಕೃತಿಗಳ ಆಯ್ಕೆ !

ಬೆಂಗಳೂರು(ಫೆ.20): ಕನ್ನಡ ಸಾಹಿತ್ಯ ಪರಿಷತ್ 2021 ನೇ ಸಾಲಿನ 49 ವಿಭಾಗಗಳಲ್ಲಿ ನಾನಾ ದತ್ತಿ ಪ್ರಶಸ್ತಿಗಾಗಿ 53 ಕೃತಿಗಳನ್ನು ಆಯ್ಕೆ ಮಾಡಿದೆ. 2012 ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು 2021 ನೇಸಾಲಿನ ನಾನಾ ದತ್ತಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿತ್ತು.  ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದ ಸಮಿತಿಯು ದತ್ತಿ ಪ್ರಶಸ್ತಿಗೆ...

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img