Tuesday, April 28, 2026

kannada

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

2023 ಏರ್ ಶೋಗೆ ಅದ್ಧೂರಿ ಚಾಲನೆ ನೀಡಿದ ಪ್ರಧಾನಿ ಮೋದಿ

International News ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....

ಅಬ್ಬಬ್ಬಾ..ಈ ದೇಶದ ಜನ ವಿಮಾನದಲ್ಲೇ ಓಡಾಡ್ತಾರಂತೆ…..!

ಬೆಂಗಳೂರು(ಫೆ.11): ವಿಮಾನದಲ್ಲಿ ಹಾರಾಡಬೇಕು ಅಂತ ಅದೆಷ್ಟೋ ಜನರಿಗೆ ಆಸೆ ಇರುತ್ತೆ. ಆದ್ರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಿಕೊಳ್ಳು ಆಗೋದಿಲ್ಲ. ಕಾರಣ ಹಣದ ಕೊರತೆ.  ಇಲ್ಲಿ ಅನೇಕ ಸೌಲಭ್ಯಗಳು ಪ್ರಯಾಣಿಕರಿಗೆ ಒದಗಿಸಲಾಗಿತ್ತದೆ. ಆದರೆ ಇಲ್ಲಿ ಒಂದು ದೇಶದ ಕಥೆಯನ್ನು ಕೇಳಿದ್ರೆ ನಿಜಕ್ಕೂ ಶಾಕ್​ ಆಗ್ತೀರ. ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಭಿನ್ನ, ವಿಸ್ಮಯಕಾರಿ, ವಿಚಿತ್ರ, ತಮಾಷೆ,...

ಕೋಕಾ-ಕೋಲಾ ಸ್ಮಾರ್ಟ್ ಫೋನ್ ಹೇಗಿದೆ ಗೊತ್ತಾ…?

ಬೆಂಗಳೂರು(ಫೆ.11): ಇಂದಿನ ಇಂಟರ್ ನೆಟ್ ಜಗತ್ತಿನಲ್ಲಿ ಸ್ಮಾರ್ಟ್ ಯೋಚನೆಗಳ ಜೊತೆ ಸ್ಮಾರ್ಟ್ ಫೋನ್ ಗಳು ಕೂಡ ಮಾರುಕಟ್ಟೆಗೆ ಬಂದಿವೆ, ಹೊಸಹೊಸ ಫೀಚರ್ಸ್ ಗಳನ್ನು ಹೊಂದಿರುವ ಫೋನ್ ಗಳು ಕಡಿಮೆ ದರಗಳಲ್ಲಿ ಗ್ರಾಹಕರ ಕೈ ತಲುಪುತ್ತಿವೆ. ಇದೀಗ ಕೋಕಾ ಕೋಲಾ ಎಂಬ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದೆ. ಜನಪ್ರಿಯ ತಂಪು ಪಾನಿಯ ಬ್ರ್ಯಾಂಡ್ ಕೋಕಾ-ಕೋಲಾ ಮತ್ತು ರಿಯಲ್‌ಮಿ...

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಮತ್ತೊಂದು ಶಾಕ್….!

ಬೆಂಗಳೂರು(ಫೆ.11): ಬೆಂಗಳೂರು ಟ್ರಾಫಿಕ್ ಸಮಸ್ಯೆ ಅಂದ್ರೆ ಅದು ಎಂದಿಗೂ ಮುಗಿಯದ ಮಾತು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನಸಂಖ್ಯೆಯ ಮಧ್ಯೆ ಸ್ವಲ್ಪ ಯಾಮಾರಿದರೆ, ಟ್ರಾಫಿಕ್​ ರೂಲ್ಸ್ ಬ್ರೇಕ್ ಮಾಡಿದರೆ, ಖಂಡಿತವಾಗಲೂ ಹಣ ಪಾವತಿ ಮಾಡಲೇ ಬೇಕಾಗುವುದು ನಿಜ,  ಆದ್ರೆ ಇತ್ತೀಚೆಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ, ಕೇವಲ ಶೇ.50 ರಷ್ಟು ಅಷ್ಟೇ ಹಣ ಪಾವತಿ ಮಾಡಬೇಕು...

ಬಿಲ್ ಗೇಟ್ಸ್ ಡೇಟಿಂಗ್ ರಹಸ್ಯ ಏನು ಗೊತ್ತಾ…?

ಬೆಂಗಳೂರು(ಫೆ.11):ಜಗತ್ತಿನ ಶ್ರೀಮಂತ ಉದ್ಯಮಿ ಮೈಕ್ರೋಸಾಫ್ಟ್ ಸಂಸ್ಥಾಪಕ, ಬಿಲ್ ಗೇಟ್ಸ್. ಇವರು 2021ರ ಆಗಸ್ಟ್​​ನಲ್ಲಿ ಪತ್ನಿ ಮೆಲಿಂಡಾ ಫ್ರೆಂಚ್​ ಗೇಟ್ಸ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಮೂಲಕ 27ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಇದೀಗ 67ನೇ ಇಳಿವಯಸ್ಸಿನಲ್ಲಿ ಮತ್ತೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್​ನ ಪುರುಷರ...

ರಾಜಕೀಯಕ್ಕೆ ಬರ್ತಾರಾ ಡ್ರೋನ್‌ ಪ್ರತಾಪ್…?

Political news: ಬೆಂಗಳೂರು(ಫೆ.10): ಮಳವಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಾಥ್ ನೀಡಿದ ಡ್ರೋಣ್ ಪ್ರತಾಪ್.ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡ ಪ್ರತಾಪ್ ಅವರು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡಿದ್ದು, ದೆಹಲಿಯಿಂದ ಆಗಮಿಸಿದ ಮಾಧವ್ ಕಿರಣ್‌ ಅವರ ಹುಟ್ಟು ಹಬ್ಬದ ಹಿನ್ನೆಲೆ ವಿಮಾನ ನಿಲ್ದಾಣದಲ್ಲೇ ಕೆಕ್...

ವ್ಯಾಲೆಂಟೈನ್ಸ್ ಡೇ ಹಿನ್ನಲೆ ಇಷ್ಟೊಂದು ಡಿಸ್ಕೌಂಟ್ ನಲ್ಲಿ ಸ್ಮಾರ್ಟ್ ಫೋನ್ ಗಳಾ….?

ಬೆಂಗಳೂರು(ಫೆ.10): ಇನ್ನೇನು ಫೆ.14 ರಂದು ಪ್ರೇಮಿಗಳ ದಿನ ಹತ್ತಿರ ಬರುತ್ತಿದೆ. ಈ ಹಿನ್ನಲೆಯಲ್ಲಿ ಸುಮಾರು ಜನ ಆಕರ್ಷಕ ಗಿಫ್ಟ್ ಗಳನ್ನು ಖರೀದಿಸಿ, ತಮ್ಮ ಪ್ರೀತಿ ಪಾತ್ರರಿಗೆ ಗಿಫ್ಟ್ ಗಳನ್ನು ನೀಡಲು ರೆಡಿಯಾಗಿರ್ತಾರೆ, ಇಂತವರಿಗೆ ಇದೀಗ ಒಂದೊಳ್ಳೆಯ ಪ್ಲಾನ್ ಇದಾಗಿದೆ, ಹೌದು, ನೀವು ಮೊಬೈಲ್ ಫೋನ್ ಖರೀದಿಸಲು ಯೋಚಿಸ್ತಾ ಇದ್ರೆ, ನಿಮಗೆ ಸ್ಮಾರ್ಟ್ ಫೋನ್ ಗಳ...

ಕೊರಗಜ್ಜನ ಕೋಲದ ಹಿನ್ನಲೆ ಅಮಿತ್ ಷಾ ರೋಡ್ ಶೋ ರದ್ದು

Political news ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...

ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ಬಿಗ್ ಶಾಕ್ !

Political News ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img