FilmNews
ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...
FilmNews
ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
ನಟ ಅನಂತ್ ನಾಗ್ ಗೆ ಪ್ರಶಸ್ತಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶುಕ್ರವಾರ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರನಟ ಅನಂತ ನಾಗ್ ಅವರಿಗೆ Pಕೆರೆಮನೆ ಶಿವರಾಂ ಹೆಗಡೆ ರಾಷ್ಟಿçÃಯ ಪ್ರಶಸ್ತಿ ೨೦೨೧ಅನ್ನು ನೀಡಿ ಗೌರವಿಸಲಾಯಿತು
.
ವಿಧಾನಸಭಾಧ್ಯಕ್ಷ ವಿಶ್ವೇಸ್ವರ ಹೆಗಡೆ ಕಾಗೇರಿ ಕೆರೆಮನೆ ಶಿವಾನಂದ ಹೆಗಡೆ, ಶಾಸಕ ಸುನೀಲ್...
cinema news
ಸಿನಿಮಾ ರಂಗದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಸಾಧಕರಿಗೆ ಹಲವಾರು ಸಂಸ್ಥೆಗಳಿAದ ಸಿನಿಮಾ ಜಗತ್ತಿನ ವಿವಿಧ ಕ್ಷೇತ್ರದಲ್ಲಿ ಅತ್ಯುನ್ನತ ಕೆಲಸ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಇಷ್ಟೇ ಸಾಧನೆ ಮಾಡಿದರೂ ಸಹ ಒಂದು ಸಂಸ್ಥೇಯಿAದ ಮಾತ್ರ ಈ ಪ್ರಶಸ್ಥಿ ಪಡೆಯಲು ಅಷ್ಟು ಸುಲಭದ ಮಾತಲ್ಲ.ಅದು ಯಾವ ಪ್ರಶಸ್ತಿ ಎಂದರೆ ವಿಶ್ವದ ಅತ್ಯುನ್ನತ ಪ್ರಶಸ್ತಿಆಸ್ಕರ್ ಪ್ರಶಸ್ತಿ
ಈ...
Bengalore News
ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು
ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕಳೆದ ಎರಡು ದಿನದ ಹಿಂದೆ ಬಿಟಿಎಂ...
Banglore News:
ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...
ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!
ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್ಬಜೆಟ್ ಹಾಗೂ ಬಿಗ್ ಸ್ಟಾರ್ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ.
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ".
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...
ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...
Political News: ಚಿಕ್ಕ ಮಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...