Monday, April 14, 2025

kannada

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

Secondary Pu ಪರೀಕ್ಷೆಯ ವೇಳಾಪಟ್ಟಿ ಪ್ರಕಟ..!

ಪದವಿಪೂರ್ವ ಶಿಕ್ಷಣ ಇಲಾಖೆ (Department of Undergraduate Education) ಯಿಂದ ದ್ವಿತೀಯ ಪಿಯುಸಿ (secondary PUC) ಪರೀಕ್ಷೆಯ  ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 16ರಿಂದ  ಮೇ ತಿಂಗಳ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ (Mathematics) ವಿಷಯದ ಪರೀಕ್ಷೆ, ಏಪ್ರಿಲ್ 18...

ಬಹದ್ದೂರ್ ಗಂಡು ಈಗ ಭರ್ಜರಿ ಗಂಡು

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು". ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.‌ ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

“ಖಾಸಗಿ ಪುಟಗಳು” ಹೊಸಬರ ಮನಮುಟ್ಟುವ ಪ್ರೇಮಕಥೆ ..!

ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲದಡಿಯಲ್ಲಿ ಕುಳಿತು  ಎರಡು ಮುದ್ದಾದ ಜೋಡಿಗಳು ಹಸಿವು ನೀಗಿಸಿಕೊಳ್ಳುತ್ತಿರುವ ಮನಮುಟ್ಟುವ ಪೋಸ್ಟರ್ ಕುತೂಹಲದ ಕಾರ್ಮೋಡದಂತಿದೆ. ಖಾಸಗಿ ಪುಟಗಳು ಎಂಬ ಗಮನಸೆಳೆಯುವ ಈ...

ನನಸಾಗಲಿಲ್ಲ ಪುನೀತ್ ಕನಸು..!

www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ. ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...

ಮೇಘಾ ಶೆಟ್ಟಿಗೆ ಈಗ ಬಹುಭಾಷಾ ಸಿನಿಮಾಗೆ ಆಫರ್..!

www.karnatakatv.net: ಎಲ್ಲರ ಮನೆಮಾತಾಗಿದ್ದ ಜೊತೆ ಜೊತೆಯಲಿ ಧಾರಾವಾಹಿಯ ನಟಿ ಮೇಘಾ ಶೆಟ್ಟಿ ಈಗ ದೊಡ್ಡ ಆಫರ್ ದೊಂದಿಗೆ ಸಿನಿ ಲೋಕಕ್ಕೆ ಬರಲಿದ್ದಾರೆ. ಮೊದಲು ಅವರು ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ನಟಿಸಿದ್ದರು ಈಗ ಮತ್ತೊಂದು ದೊಟ್ಟ ಆಫರ್ ನೋಂದಿಗೆ ನಟಿಸಲಿರುವ ಅವರು ಹೊಸ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ಮರಾಠಿ, ತೆಲುಗು,...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...

ಸರ್ಕಾರದ ನಿರ್ಧಾರ ಪ್ರಶ್ನಿಸಿದ ಬಾಲಕ..!

www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img