Sunday, September 8, 2024

kannada

ಬಿಗ್ ಬಾಸ್ ಮನೆಯ ಪ್ರಶಾಂತನ ಕಾಲೇಜಿನ ಕ್ಷಣಗಳು

ಬಿಗ್ ಬಾಸ್ ಕನ್ನಡ ಸೀಸನ್ 8 ಪ್ರಶಾಂತ್ ಸಂಬರಗಿ ಕಾಲೇಜು ದಿನಗಳಲ್ಲಿ ವಿವಾಹಿತ ಮಹಿಳೆಗೆ ಪ್ರಪೊಸ್ ಮಾಡಿದ್ದೆ ಏಂದು ಹೇಳಿಕೊಂಡಿದ್ದಾರೆ ; ನೆನ್ನೆ ನಡೆದ ಬಿಗ್ ಬಾಸ್ನ ಟಾಸ್ಕ್ ಒಂದರಲ್ಲಿ ಈ ರೀತಿ ಹೇಳಿಕೆಯೊಂದನ್ನು ನೀಡಿದ್ದಾರೆಬಿಗ್ ಬಾಸ್ ಎಂದರೆ ಮೊಜು ಮಸ್ತಿ ಮನೊರಂಜನೆ ಇವೆಲ್ಲವು ಕೂಡಿರುತ್ತೆ .ಪ್ರಶಾಂತ್ ತನ್ನ ಕಾಲೇಜಿನ ಕ್ಷಣಗಳನ್ನು ಮೆಲುಕುಹಾಕ್ಕಿದ್ದಾರೆ ....

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಕಾನೂನುಗಳಲ್ಲಿ ಇರುವ ಅಸ್ಪಷ್ಟತೆ ನಿವಾರಣೆ ಆಗಬೇಕು- ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...

ಪಿಯುಸಿ ನಂತರ ಈ ಕೋರ್ಸ್ ಮಾಡಿದ್ರೆ 100% ಕೆಲಸ ಗ್ಯಾರಂಟಿ, ಉದ್ಯಮ ಮಾಡಲು ಸರ್ಕಾರವೇ ಸಾಲ ಕೊಡುತ್ತೆ..!

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ.. ಪದವಿ, ಸ್ನಾತ್ತಕೋತ್ತರ ಪದವಿ ಮಾಡಿದವರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಸ್ಕಿಲ್ ಬೇಸ್ ಮೇಲೆ ಕೆಲಸ ಪಡೆದವರು ಹೇಗೋ ಕೆಲಸ ಮಾಡಿಕೊಂಡು ಹೋಗ್ತಿದ್ದಾರೆ.. ಈ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡ್ತಿದೆ.. ಪಿಯುಸಿ ಪಾಸಾದ.. ಅಂದ್ರೆ, ಸೈನ್ಸ್, ಕಾಮರ್ಸ್,...

ಬಡಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದೇಗೆ..?

www.karnatakatv.net :  ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್  ಸಾಕಷ್ಟು ಸಮಾಜ ಸೇವೆಗಳನ್ನ ಮಾಡುತ್ತಾ ಬಂದಿದೆ.. ಇದೀಗ ಮುಸ್ಲಿಂ ಕುಟುಂಬದ ಮದುವೆಯೊಂದಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ.. ಲಾಕ್ ಡೌನ್ ನಿಂದಾಗಿ ಆಟೋ ಚಾಲಕರಾದ ರಿಯಾಜ್ ಅವರು ತಮ್ಮ ತಂಗಿ ಮದುವೆಗೆ ಹಣ ಹೊಂದಿಸಲು ಕಷ್ಟ ಪಡುತ್ತಿದ್ರು.. ಹಾಗಾಗಿ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗೆ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....

ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಗೆ ಕೈ ನಾಯಕರ ಟೀಕೆ.!

ಕರ್ನಾಟಕ ಟಿವಿ : ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದುವರೆಗೂ ವಿಪಕ್ಷಗಳು ಮೋದಿ ಬರೀ ಭಾಷಣ ಮಾಡ್ತಾರೆ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲಅಂತ ಆರೋಪ ಮಾಡ್ತಿದ್ರು. ಇದೀಗ 20 ಲಕ್ಷ ಕೋಟಿ ಘೋಷಣೆ ನಂತರ ಮತ್ತೊಂದು ಅದೇಗೆ ಸಾಧ್ಯ ಅನ್ನುವ ಪ್ರಶ್ನೆ ಮುಂದಿಟ್ಟಿದ್ದಾರೆ.. ಪ್ರಧಾನಿ 20 ಲಕ್ಷ ಕೋಟಿ ಘೋಷಣೆ ಮಾಡಿದ್ದು ಸರಿ ವಲಸಿಗರು ಅವರ...

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ...

ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಒತ್ತಾಯ

ಉತ್ತರಕನ್ನಡ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಅದಕ್ಕೆ ವರನಟ ಡಾ ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು ಅನ್ನುವ ಒತ್ತಾಯ ಕೇಳಿಬಂದಿದೆ.. ಉತ್ತರಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಗೋಕಾಕ್ ಹೋರಾಟ ಮಾಡಬೇಕು. ಅಲ್ಲದೇ ಸರೋಜಿನಿ ಮಹಿಷಿ...

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img