Wednesday, March 4, 2026

kannada

ಮೇಘಾ ಶೆಟ್ಟಿಗೆ ಈಗ ಬಹುಭಾಷಾ ಸಿನಿಮಾಗೆ ಆಫರ್..!

www.karnatakatv.net: ಎಲ್ಲರ ಮನೆಮಾತಾಗಿದ್ದ ಜೊತೆ ಜೊತೆಯಲಿ ಧಾರಾವಾಹಿಯ ನಟಿ ಮೇಘಾ ಶೆಟ್ಟಿ ಈಗ ದೊಡ್ಡ ಆಫರ್ ದೊಂದಿಗೆ ಸಿನಿ ಲೋಕಕ್ಕೆ ಬರಲಿದ್ದಾರೆ. ಮೊದಲು ಅವರು ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ನಟಿಸಿದ್ದರು ಈಗ ಮತ್ತೊಂದು ದೊಟ್ಟ ಆಫರ್ ನೋಂದಿಗೆ ನಟಿಸಲಿರುವ ಅವರು ಹೊಸ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ಮರಾಠಿ, ತೆಲುಗು,...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...

ಸರ್ಕಾರದ ನಿರ್ಧಾರ ಪ್ರಶ್ನಿಸಿದ ಬಾಲಕ..!

www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು...

ಬಿಗ್ ಬಾಸ್ ಮನೆಯ ಪ್ರಶಾಂತನ ಕಾಲೇಜಿನ ಕ್ಷಣಗಳು

ಬಿಗ್ ಬಾಸ್ ಕನ್ನಡ ಸೀಸನ್ 8 ಪ್ರಶಾಂತ್ ಸಂಬರಗಿ ಕಾಲೇಜು ದಿನಗಳಲ್ಲಿ ವಿವಾಹಿತ ಮಹಿಳೆಗೆ ಪ್ರಪೊಸ್ ಮಾಡಿದ್ದೆ ಏಂದು ಹೇಳಿಕೊಂಡಿದ್ದಾರೆ ; ನೆನ್ನೆ ನಡೆದ ಬಿಗ್ ಬಾಸ್ನ ಟಾಸ್ಕ್ ಒಂದರಲ್ಲಿ ಈ ರೀತಿ ಹೇಳಿಕೆಯೊಂದನ್ನು ನೀಡಿದ್ದಾರೆಬಿಗ್ ಬಾಸ್ ಎಂದರೆ ಮೊಜು ಮಸ್ತಿ ಮನೊರಂಜನೆ ಇವೆಲ್ಲವು ಕೂಡಿರುತ್ತೆ .ಪ್ರಶಾಂತ್ ತನ್ನ ಕಾಲೇಜಿನ ಕ್ಷಣಗಳನ್ನು ಮೆಲುಕುಹಾಕ್ಕಿದ್ದಾರೆ ....

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಕಾನೂನುಗಳಲ್ಲಿ ಇರುವ ಅಸ್ಪಷ್ಟತೆ ನಿವಾರಣೆ ಆಗಬೇಕು- ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...

ಪಿಯುಸಿ ನಂತರ ಈ ಕೋರ್ಸ್ ಮಾಡಿದ್ರೆ 100% ಕೆಲಸ ಗ್ಯಾರಂಟಿ, ಉದ್ಯಮ ಮಾಡಲು ಸರ್ಕಾರವೇ ಸಾಲ ಕೊಡುತ್ತೆ..!

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ.. ಪದವಿ, ಸ್ನಾತ್ತಕೋತ್ತರ ಪದವಿ ಮಾಡಿದವರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಸ್ಕಿಲ್ ಬೇಸ್ ಮೇಲೆ ಕೆಲಸ ಪಡೆದವರು ಹೇಗೋ ಕೆಲಸ ಮಾಡಿಕೊಂಡು ಹೋಗ್ತಿದ್ದಾರೆ.. ಈ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡ್ತಿದೆ.. ಪಿಯುಸಿ ಪಾಸಾದ.. ಅಂದ್ರೆ, ಸೈನ್ಸ್, ಕಾಮರ್ಸ್,...

ಬಡಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದೇಗೆ..?

www.karnatakatv.net :  ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್  ಸಾಕಷ್ಟು ಸಮಾಜ ಸೇವೆಗಳನ್ನ ಮಾಡುತ್ತಾ ಬಂದಿದೆ.. ಇದೀಗ ಮುಸ್ಲಿಂ ಕುಟುಂಬದ ಮದುವೆಯೊಂದಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ.. ಲಾಕ್ ಡೌನ್ ನಿಂದಾಗಿ ಆಟೋ ಚಾಲಕರಾದ ರಿಯಾಜ್ ಅವರು ತಮ್ಮ ತಂಗಿ ಮದುವೆಗೆ ಹಣ ಹೊಂದಿಸಲು ಕಷ್ಟ ಪಡುತ್ತಿದ್ರು.. ಹಾಗಾಗಿ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗೆ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....

ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಗೆ ಕೈ ನಾಯಕರ ಟೀಕೆ.!

ಕರ್ನಾಟಕ ಟಿವಿ : ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದುವರೆಗೂ ವಿಪಕ್ಷಗಳು ಮೋದಿ ಬರೀ ಭಾಷಣ ಮಾಡ್ತಾರೆ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲಅಂತ ಆರೋಪ ಮಾಡ್ತಿದ್ರು. ಇದೀಗ 20 ಲಕ್ಷ ಕೋಟಿ ಘೋಷಣೆ ನಂತರ ಮತ್ತೊಂದು ಅದೇಗೆ ಸಾಧ್ಯ ಅನ್ನುವ ಪ್ರಶ್ನೆ ಮುಂದಿಟ್ಟಿದ್ದಾರೆ.. ಪ್ರಧಾನಿ 20 ಲಕ್ಷ ಕೋಟಿ ಘೋಷಣೆ ಮಾಡಿದ್ದು ಸರಿ ವಲಸಿಗರು ಅವರ...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img