Saturday, September 12, 2026

kannada

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ...

ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಒತ್ತಾಯ

ಉತ್ತರಕನ್ನಡ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಅದಕ್ಕೆ ವರನಟ ಡಾ ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು ಅನ್ನುವ ಒತ್ತಾಯ ಕೇಳಿಬಂದಿದೆ.. ಉತ್ತರಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಗೋಕಾಕ್ ಹೋರಾಟ ಮಾಡಬೇಕು. ಅಲ್ಲದೇ ಸರೋಜಿನಿ ಮಹಿಷಿ...

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img