Sunday, October 5, 2025

kannadaactor

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...

ಕರುನಾಡ ಆಚೆಗೂ ಹಬ್ಬಿದೆ ಕನ್ನಡದ ಹುಡುಗ ಕಿರಣ್ ರಾಜ್ ಜನಪ್ರಿಯತೆ…! “ಕನ್ನಡತಿ” ಧಾರಾವಾಹಿ ಸದ್ಯದಲ್ಲೇ ಹಿಂದಿಯಲ್ಲಿ ಆರಂಭ..!

ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img