Thursday, September 10, 2026

kannadaactor

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...

ಕರುನಾಡ ಆಚೆಗೂ ಹಬ್ಬಿದೆ ಕನ್ನಡದ ಹುಡುಗ ಕಿರಣ್ ರಾಜ್ ಜನಪ್ರಿಯತೆ…! “ಕನ್ನಡತಿ” ಧಾರಾವಾಹಿ ಸದ್ಯದಲ್ಲೇ ಹಿಂದಿಯಲ್ಲಿ ಆರಂಭ..!

ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img