Thursday, July 23, 2026

KannadaActorDarshan

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img