Monday, September 7, 2026

KannadaActorDarshan

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img