Saturday, March 7, 2026

kannadacinema

ಸ್ಯಾಂಡಲ್ ವುಡ್ ನಿಂದ ರಶ್ಮಿಕಾ ಬ್ಯಾನ್ ಬಗ್ಗೆ ಕಿರಿಕ್ ಬೆಡಗಿ ಏನಂದ್ರು ಗೊತ್ತಾ!?

ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಹೊಸ ಹಿಂದಿ ಸಿನಿಮಾ 'ಥಾಮಾ' ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ‘ಕಾಂತಾರ’ ಕುರಿತು ತಮ್ಮ ಅಭಿಪ್ರಾಯವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಇಂದು ಎಷ್ಟೇ ದೊಡ್ಡ ಸ್ಟಾರ್ ಆಗಿ ಗುರುತಿಸಿಕೊಂಡರೂ, ಅವರಿಗೆ ಅವಕಾಶ ಕೊಟ್ಟದ್ದು ಕನ್ನಡದ 'ಕಿರಿಕ್ ಪಾರ್ಟಿ' ಸಿನಿಮಾ. ರಿಷಬ್ ಶೆಟ್ಟಿ...

UKನಲ್ಲಿ ಕಾಂತಾರ 1 ಸಿನೆಮಾ ರಿಲೀಸ್ – ಪ್ರೀಮಿಯರ್ ಶೋ ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಜರ್ !

ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ: ಚಾಪ್ಟರ್‌ 1ʼ ರಿಲೀಸ್ ಗೆ ಸಜ್ಜಾಗಿದೆ. ದೇಶ ವಿದೇಶಗಳಲ್ಲಿಯೂ ಈ ಸಿನಿಮಾ ಸಾವಿರಾರು ಸ್ಕ್ರೀನ್‌ಗಳ ಮೇಲೆ ಅಬ್ಬರಿಸಲಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ ಚಾಪ್ಟರ್‌ 1ʼ ಚಿತ್ರತಂಡ, ಭರ್ಜರಿ ಪ್ರಚಾರ ಕೆಲಸದಲ್ಲಿಯೂ ತೊಡಗಿಸಿಕೊಂಡಿದೆ. ವಿದೇಶಗಳಲ್ಲಿಯೂ ಈ ಸಿನಿಮಾಕ್ಕೆ ಕ್ರೇಜ್‌ ಹೆಚ್ಚಾಗಿದೆ. ಆ ಕ್ರೇಜ್‌ಗೆ ತಕ್ಕಂತೆ, ದೂರದ ಇಂಗ್ಲೆಂಡ್‌ನಲ್ಲಿ ಇದೇ ʻಕಾಂತಾರ;...

ಸಿನಿಮಾ ರಿಲೀಸ್ ಆದ್ರೂ ಪೇಮೆಂಟ್ ಇಲ್ಲ – ಯಶ್ ತಾಯಿ ಪುಷ್ಪ ವಿರುದ್ಧ ಆರೋಪ!

ರಾಕಿಂಗ್‌ ಸ್ಟಾರ್ ಯಶ್‌ ಅವರ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ 'ಕೊತ್ತಲವಾಡಿ' ಸಿನಿಮಾ ಬಿಡುಗಡೆ ಆಗಿತ್ತು. ಆಗಸ್ಟ್ 1ರಂದು ಅದ್ದೂರಿಯಾಗಿ ರಿಲೀಸ್ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟಿಸಿದ ಸಹನಟ ಮಹೇಶ್‌ ಗುರು ತಮ್ಮ ಸಂಭಾವನೆ ಇನ್ನೂ ಸಿಕ್ಕಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸಂಭಾವನೆ...

ಯಶ್ ತಾಯಿ ಪುಷ್ಪಾಗೆ ದೀಪಿಕಾ ದಾಸ್ ಖಡಕ್ ವಾರ್ನ್ – ಯಶ್ ತಾಯಿ ಪುಷ್ಪಾ vs ದೀಪಿಕಾ ದಾಸ್!

ಸ್ಯಾಂಡಲ್‌ವುಡ್‌ನಲ್ಲಿ ಈಗ ಮತ್ತೊಂದು ಫ್ಯಾಮಿಲಿ ಫೈಟ್ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಮತ್ತು ನಟಿ ದೀಪಿಕಾ ದಾಸ್ ನಡುವೆ ವಾಕ್ ಸಮರ ನಡೆದಿದೆ. ಇತ್ತೀಚೆಗಷ್ಟೇ ಪುಷ್ಪಾ ಅವರು ದೀಪಿಕಾ ದಾಸ್ ವಿರುದ್ಧ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿವಾದಕ್ಕೆ ಹೊಸ ತಿರುವು ನೀಡಿದ್ದಾರೆ. ಈಗ...

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...

ಸು ಫ್ರಮ್ ಸೋ ₹57.5 ಕೋಟಿ ಕಲೆಕ್ಷನ್!!

ಮೊದಲ ದಿನ ಸಾಧಾರಣ ಓಪನಿಂಗ್ ಪಡೆದ ಸು ಫ್ರಮ್ ಸೋ ಚಿತ್ರ, ನಂತರದ ದಿನಗಳಲ್ಲಿ ಅಬ್ಬರಿಸಿತು. ದಿನ ಕಳೆದಂತೆ ಈ ಸಿನಿಮಾದ ಕ್ರೆಜ್ ಹೆಚ್ಚುತ್ತಿದೆ. ಕನ್ನಡ ಚಿತ್ರರಂಗವನ್ನು ಮತ್ತೊಮ್ಮೆ ತಲೆ ಎತ್ತೋ ಹಾಗೆ ತೋರಿಸಿದ ಚಿತ್ರ ‘ಸು ಫ್ರಮ್ ಸೋ’. ರಾಜ್ ಬಿ ಶೆಟ್ಟಿ ನಿರ್ಮಾಣದ ಈ ಸಿನಿಮಾ, ಕೇವಲ 2 ವಾರಗಳಲ್ಲಿ ಕನ್ನಡದ ಮಾತ್ರವಲ್ಲ,...

‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್…!

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..! ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ. 'ಒಂದಂಕೆ ಕಾಡು' ಮೋಷನ್ ಪೋಸ್ಟರ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img