Tuesday, April 14, 2026

kannadafilm

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

“ಅವತಾರ ಪುರುಷ”ನಿಗೆ ಆಕ್ಷನ್ ಪ್ರಿನ್ಸ್ ಸಾಥ್ ..!

ಸ್ಯಾಂಡಲ್‌ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್‌ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...

ಬಿಡುಗಡೆಗೂ ಮೊದಲೇ ದಾಖಲೆ ಬರೆದ “ಭೈರವ”..!

ಬಿಡುಗಡೆಗೂ ಪೂರ್ವದಲ್ಲೇ ತೆಲುಗು, ತಮಿಳಿಗೆ ಭಾರಿ ಮೊತ್ತಕ್ಕೆ ಮಾರಾಟವಾದ ರಾಮ್ ತೇಜ್ ನಿರ್ದೇಶನದ "ಭೈರವ"..! ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ "ಭೈರವ" ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ "ಭೈರವ" ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. "ಭೈರವ" ಚಿತ್ರದ ತಮಿಳು, ತೆಲುಗು ಹಕ್ಕುಗಳನ್ನು...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

ಅಣ್ಣಾವ್ರ ಹುಟ್ಟುಹಬ್ಬಕ್ಕೆ ಶಿವಣ್ಣ ಕೊಟ್ರು ಅಭಿಮಾನಿಗಳಿಗೆ ಗಿಫ್ಟ್..!

ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್‌ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ. ​ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...

ಏಪ್ರಿಲ್-29ಕ್ಕೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಸಿನಿಮಾ ರಿಲೀಸ್..!

ಮಾಸಾಂತ್ಯಕ್ಕೆ "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ"..! ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ  ದಿಗಂತ್ - ಐಂದ್ರಿತಾ ರೆ ನಾಯಕ, ನಾಯಕಿಯಾಗಿ ನಟಿಸಿರುವ " ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರ ಇದೇ ಏಪ್ರಿಲ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಕುರಿತಾದ ವಿಷಯ ತಿಳಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನಸ್ಸು ಗೆದ್ದಿದೆ....

“ಕಂಡ್ಹಿಡಿ ನೋಡನ”ಅಂತಿದ್ದಾರೆ ನಿರ್ದೇಶಕ ನಾಗೇಂದ್ರ ಅರಸ್..!

"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..! "ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು. ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...

ಸದ್ದು ಮಾಡುತ್ತಿದೆ “ಡೈಮಂಡ್ ಕ್ರಾಸ್”ನ ಟ್ರೇಲರ್..!

ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..! ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು. ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img