ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ...