ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್...