FilmNews
ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...
ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್ಗೆ ಲೆಕ್ಕವಿಲ್ಲದಷ್ಟು...
ಡಾ.ರಾಜ್ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.!
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...
ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ.
ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...
"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..!
"ಸೈಕೋ ಶಂಕರ" ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು.
ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...
ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..!
ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು.
ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...
ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ.
ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ.
ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ.
ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..!
ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ.
'ಒಂದಂಕೆ ಕಾಡು' ಮೋಷನ್ ಪೋಸ್ಟರ್...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...