Saturday, July 27, 2024

kannadafilms

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

ಬಿಡುಗಡೆಗೂ ಮೊದಲೇ ದಾಖಲೆ ಬರೆದ “ಭೈರವ”..!

ಬಿಡುಗಡೆಗೂ ಪೂರ್ವದಲ್ಲೇ ತೆಲುಗು, ತಮಿಳಿಗೆ ಭಾರಿ ಮೊತ್ತಕ್ಕೆ ಮಾರಾಟವಾದ ರಾಮ್ ತೇಜ್ ನಿರ್ದೇಶನದ "ಭೈರವ"..! ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ "ಭೈರವ" ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ "ಭೈರವ" ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. "ಭೈರವ" ಚಿತ್ರದ ತಮಿಳು, ತೆಲುಗು ಹಕ್ಕುಗಳನ್ನು...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

“ಕಂಡ್ಹಿಡಿ ನೋಡನ”ಅಂತಿದ್ದಾರೆ ನಿರ್ದೇಶಕ ನಾಗೇಂದ್ರ ಅರಸ್..!

"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..! "ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು. ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img