Tuesday, January 20, 2026

kannadalanguage

ಸೋನಿಯಾ ಗಾಂಧಿಗೆ ‘ಯು ನೋ ಕನ್ನಡ’ ಕೇಳೋ ಧೈರ್ಯ ಇದ್ಯಾ?

ಮೈಸೂರಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೀತು. ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೆಡಮ್, ಯು ನೊ ಕನ್ನಡ? ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ರು. ಅದಕ್ಕೆ ದ್ರೌಪದಿ ಮುರ್ಮು ಕೊಟ್ಟ ಉತ್ತರ ವ್ಯಾಪಕ ಚರ್ಚೆಗೆ ಪಾತ್ರವಾಗಿದೆ. ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಎಷ್ಟೋ ಭಾಷೆಗಳಿವೆ, ಸಂಸ್ಕೃತಿಗಳು, ಪರಂಪರೆಗಳಿವೆ. ಅವೆಲ್ಲವೂ...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...
- Advertisement -spot_img

Latest News

Political News: ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ: ಕಾಂಗ್ರೆಸ್ ವಿರುದ್ಧ ಯತ್ನಾಳ್ ಗುಡುಗು

Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು...
- Advertisement -spot_img