Wednesday, April 22, 2026

kannadambe

ಕನ್ನಡಾಂಬೆ ವೇದಿಕೆ ಮುಖ್ಯಸ್ಥರ ಅರೆಸ್ಟ್ : ಮೈಸೂರಲ್ಲಿ ಲಂಚ ಬೇಟೆ!

ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್‌ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...

ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ ಸರ್ಕಾರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img