Tuesday, August 11, 2026

#kannadamnews

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img