Friday, March 29, 2024

kannadamovie

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...

ಮನಸಿನ ಗಾಯಕ್ಕೆ ಹೊಲಿಗೆ ಹಾಕಿದ ‘ಸೂಜಿ ದಾರ’

ತಪ್ಪಿಗೆ ತನಗೇ ಅರಿವಿಲ್ಲದೇ ಚಿತ್ರದ ನಾಯಕ ಊರು ಬಿಟ್ಟು ಮತ್ತೊಂದು ಊರು ಸೇರುತ್ತಾರೆ. ಪಂಜರದ ಗಿಳಿಯಂತೆ ನಾಲ್ಕು ಗೋಡೆಗಳ ಮಧ್ಯೆ ಆಂತರಿಕ ಸಮಸ್ಯೆಗಳಿಂದ ಮಾನಸಿಕ ಖಿನ್ನತೆ ಅನುಭವಿಸೋ ನಾಯಕಿ. ಇವರಿಬ್ಬರೂ ಆಕಸ್ಮಿಕವಾಗಿ ಪರಿಚಯವಾಗಿ ಇವರಿಬ್ಬರ ನಡುವೆ ಸಂಬಂಧದ ಸೇತುವೆಗೆ ಸೂಚಿದಾರ ಹೊಲಿಗೆ ಹಾಕುತ್ತೆ. ನಾಯಕಿಯಾಗಿ ಹರಿಪ್ರಿಯ ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿಭಾಯಿಸಿದ್ದು, ನಾಯಕನ ಪಾತ್ರದಲ್ಲಿ ಯಶವಂತ್...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img