Sunday, March 15, 2026

kannadana news

ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img