Sunday, February 9, 2025

kannadana news

ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img