Thursday, September 17, 2026

kannadana news

ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...
- Advertisement -spot_img

Latest News

Doddaballapura: ಪ್ರೀತಿಸಿ ಮದುವೆಯಾದವಳನ್ನೇ ಲಾಡ್ಜ್‌ಗೆ ಕರೆದೋಯ್ದು ಹ*ತ್ಯೆ ಮಾಡಿದ ಪತಿ

Doddaballapura News: ಪ್ರೀತಿಸಿ ವಿವಾಹವಾದ ಪತ್ನಿಯನ್ನು ಲಾಡ್ಜ್‌ಗೆ ಕರೆದೋಯ್ದು ಪತಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ Doddaballapuraದ ಲಾಡ್ಜ್‌ನಲ್ಲಿ ನಡೆದಿದೆ. ಗೌರಿಬಿದನೂರಿನ 23 ವರ್ಷದ ವಿದ್ಯಾ ಮೃತ...
- Advertisement -spot_img