Bengaluru: ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡದ ಸುದ್ಧಿ ವಾಹಿನಿ ಕರ್ನಾಟಕ ಟಿವಿ ಸಹಯೋಗದಲ್ಲಿ ಆಯೋಜಿಸಿದ್ದ “ಕರುನಾಡ ಸುಧಾರಕರು” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಮಾನ್ಯ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ, ಕನ್ನಡ ನಾಡು–ನುಡಿಯ ಮಹಿಮೆ, ಪರಂಪರೆ ಮತ್ತು ಸಂಸ್ಕೃತಿಯ ಶಾಶ್ವತತೆ ಬಗ್ಗೆ ವಿಶಿಷ್ಟವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
೭೦ ವರ್ಷದ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...