Thursday, August 7, 2025

#kannadanewmovie #sandalwood #sandalwoodmovies #sandalwoodmoviesnew #newmovies

ಟಿಪಿಎಲ್ ಸೀಸನ್ -2ಗೆ ವೇದಿಕೆ ಸಿದ್ದ

ಟಿಪಿಎಲ್ ಸೀಸನ್ -2ಗೆ ಸಿದ್ದವಾಗ್ತಿದೆ ವೇದಿಕೆ - ಮಾರ್ಚ್ ನಲ್ಲಿ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು,...

ಶತಕದತ್ತ ಚಿತ್ರಸಾಹಿತಿ ವರದರಾಜ್ ಚಿಕ್ಕಬಳ್ಳಾಪುರ

ಪರಭಾಷೆಗಳಿಂದ ಕನ್ನಡಕ್ಕೆ ಡಬ್ ಆಗಿ ಬರುವ ಚಿತ್ರಗಳಲ್ಲಿ ಒಂದು ಹೆಸರು ಬಹಳ ಕಾಮನ್ ಆಗಿರುತ್ತದೆ. ಅದು ವರದರಾಜ್ ಚಿಕ್ಕಬಳ್ಳಾಪುರ. 2019ರಲ್ಲಿ ಬಿಡುಗಡೆಯಾದ 'ರಂಗಸ್ಥಳ' ಚಿತ್ರಕ್ಕೆ ಹಾಡುಗಳನ್ನು ಬರೆಯುವ ಮೂಲಕ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟ ಅವರು, ನಾಲ್ಕು ವರ್ಷಗಳ ಅಂತರದಲ್ಲಿ 96 ಚಿತ್ರಗಳಿಗೆ ಸಂಭಾಷಣೆಕಾರರಾಗಿ, ಗೀತರಚನೆಕಾರರಾಗಿ ಕೆಲಸ ಮಾಡಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್...

ಪ್ಯಾನ್ ಇಂಡಿಯಾ ‘ಕಬ್ಜ ಚುಮ್ ಚುಮ್ ಚಳಿ ಚಳಿ ಬಿಡುಗಡೆ

ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್‌ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’. ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ ‘ಕಬ್ಜ’ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ. ಹೌದು ಇತ್ತೀಚೆಗೆ ಆರ್.ಚಂದ್ರು ಅವರ ತವರು ಶಿಡ್ಲಘಟ್ಟದಲ್ಲಿ "ಕಬ್ಜ" ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’...

ಪ್ರೇಮಿಗಳ ದಿನಕ್ಕೆ “ಚೌಕಾಬಾರ” ದಿಂದ ಬಂತು ರೊಮ್ಯಾಂಟಿಕ್ ಸಾಂಗ್

ಪ್ರೇಮಿಗಳ ದಿನಕ್ಕೆ "ಚೌಕಾಬಾರ" ದಿಂದ ಬಂತು ರೊಮ್ಯಾಂಟಿಕ್ ಸಾಂಗ್ .ಶಾಸಕ ಎಂ.ಕೃಷ್ಣಪ್ಪ ಅವರಿಂದ ಈ ಸುಂದರ ಹಾಡಿನ ಬಿಡುಗಡೆ . ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ "ಚೌಕಾಬಾರ" ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಶಾಸಕ ಎಂ ಕೃಷ್ಣಪ್ಪ ಈ ಹಾಡನ್ನು ಬಿಡುಗಡೆ ಮಾಡಿ, ಹಾಡು ಭರ್ಜರಿ ಯಶಸ್ಸು ಕಾಣಲಿ...

ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ

ಫೆಬ್ರವರಿ 24ಕ್ಕೆ ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ - ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ. ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ...

ವಿವಿಧ ಗಣ್ಯರಿಂದ ಹೊಟ್ಟೆಪಾಡು” ಚಿತ್ರದ ಹಾಡುಗಳು ಬಿಡುಗಡೆ

ವಿವಿಧ ಗಣ್ಯರಿಂದ ಬಿಡುಗಡೆಯಾಯಿತು "ಹೊಟ್ಟೆಪಾಡು" ಚಿತ್ರದ ಹಾಡುಗಳು ವಂದನ ಎಂಟರ್ ಪ್ರೈಸಸ್ ಲಾಂಛನದಲ್ಲಿ ಡಿ.ವಿ.ರಾಧ ಅವರು ನಿರ್ಮಿಸಿರುವ, ವಸಂತ್ ಸಂಗೀತ ನಿರ್ದೇಶನ, ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ಹೊಟ್ಟೆಪಾಡು" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿ ಸಿಂಗ್, ಅಡಮಾರನಹಳ್ಳಿ ರಾಜಕೀಯ ಮುಖಂಡರಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ...

ಛೂ ಮಂತರ್” ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .

"ಛೂ ಮಂತರ್" ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ . ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ...

ಸಿನಿರಸಿಕರಿಗೆ “ಫುಲ್ ಮೀಲ್ಸ್” ನೀಡಲಿದ್ದಾರೆ ಲಿಖಿತ್ ಶೆಟ್ಟಿ

ಸಿನಿರಸಿಕರಿಗೆ ಮನೋರಂಜನೆಯ "ಫುಲ್ ಮೀಲ್ಸ್" ನೀಡಲಿದ್ದಾರೆ ಲಿಖಿತ್ ಶೆಟ್ಟಿ . ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ "ಫ್ಯಾಮಿಲಿ ಪ್ಯಾಕ್" ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ "ಫುಲ್ ಮೀಲ್ಸ್" ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ...

ರಾಜ್ಯಾದ್ಯಂತ “ರಂಗಿನ ರಾಟೆ” ಬಿಡುಗಡೆ

ಫೆಬ್ರವರಿ 10 ರಿಂದ ರಾಜ್ಯಾದ್ಯಂತ "ರಂಗಿನ ರಾಟೆ" ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ " ರಂಗಿನ ರಾಟೆ" ಚಿತ್ರ ಫೆಬ್ರವರಿ 10 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ರಿಲಯನ್ಸ್ ಎಂಟರ್ ಟೈನ್ ಮೆಂಟ್ ಮೂಲಕ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾನು...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img