Friday, July 11, 2025

#kannadanewmovies #kannadamovies #kannada

ಕನ್ನಡ ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಕ್ಕೆ..!

ಸೂಪರ್ ಸ್ಟಾರ್ ಆಶೀರ್ವಾದ ಪಡೆದ ಕನ್ನಡ ಚಿತ್ರ ನಿರ್ದೇಶಕ ರಾಮಚಂದ್ರ ವೈದ್ಯ -ಮಾರ್ಚ್ ನಲ್ಲಿ ‘ಒಂದಂಕೆ ಕಾಡು’ ರಿಲೀಸ್ ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ...

ಮೈಸೂರಿನಲ್ಲಿ “ಜಸ್ಟ್ ಪಾಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ರಾಯ್ಸ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ "ಜಸ್ಟ್ ಪಾಸ್" ಚಿತ್ರಕ್ಕೆ ಅರಮನೆ ನಗರಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮೈಸೂರಿನ ಹಾರ್ಡ್ವಿಕ್ ಪಬ್ಲಿಕ್ ಕಾಲೇಜ್, ನಂಜರಾಜ ಹಾಲ್, ಆಲಮ ಚೌಟ್ರಿ, ಗೌರ್ನಮೆಂಟ್ ಗೆಸ್ಟ್ ಹೌಸ್, ಲೇಡಿಸ್ ಕ್ಲಬ್ ಮುಂತಾದ ಕಡೆ 25 ದಿನಗಳ ಚಿತ್ರೀಕರಣ ನಡೆದಿದೆ. ನಾಯಕ ಶ್ರೀ,...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img