Thursday, December 4, 2025

kannadanews updates

ರಸ್ತೆಯಲ್ಲಿ ನಿಂತ ನೀರನ್ನು ಬಿಡಿಸುವಲ್ಲಿ ಬ್ಯುಸಿ ಟ್ರಾ,ಫಿಕ್ ಪೊಲೀಸರು…!

Banglore News: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜನರ  ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು ಅವಾಂತರ ಸೃಷ್ಟಿಸಿದರೆ,  ಮತ್ತೊಂದೆಡೆ ರಸ್ತೆಗಳಿಂದ  ನಿಂತ ನೀರಿನಿಂದಾಗಿ ಮಾರುದ್ದ ಟ್ರಾಫಿಕ್  ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರಿನಲ್ಲಿ ಒಂದೆಡೆ ಸಂಚಾರಕ್ಕೆ  ನಿಂತ ನೀರು ತೊಂದರೆಯಾಗಿರುವುದನ್ನು ಕಂಡು  ಟ್ರಾಫಿಕ್  ಪೊಲೀಸರು  ಮಾನವೀಯತೆ ಮೆರೆದಿದ್ದಾರೆ. ತಾವೇ ಸ್ವತಹ ರಸ್ತೆಗಿಳಿದು ನಿಂತಿದ್ದ ನೀರನ್ನು ...

ಪ್ರಾಣ ಉಳಿಸಿಕೊಳ್ಳುವ ಕಡೆ ಗಮನ ಕೊಡಿ – ಡಿಕೆಶಿ ಕರೆ

ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ  ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ  ಈ ಕೂಡಲೇ ರೈತರ ನೆರವಿಗೆ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img