Banglore News:
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜನರ ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು ಅವಾಂತರ ಸೃಷ್ಟಿಸಿದರೆ, ಮತ್ತೊಂದೆಡೆ ರಸ್ತೆಗಳಿಂದ ನಿಂತ ನೀರಿನಿಂದಾಗಿ ಮಾರುದ್ದ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರಿನಲ್ಲಿ ಒಂದೆಡೆ ಸಂಚಾರಕ್ಕೆ ನಿಂತ ನೀರು ತೊಂದರೆಯಾಗಿರುವುದನ್ನು ಕಂಡು ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ತಾವೇ ಸ್ವತಹ ರಸ್ತೆಗಿಳಿದು ನಿಂತಿದ್ದ ನೀರನ್ನು ...
ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ ಈ ಕೂಡಲೇ ರೈತರ ನೆರವಿಗೆ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...