Wednesday, March 11, 2026

kannadanewsongs

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img