Sunday, September 20, 2026

kannadasongsnew

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img