Thursday, February 5, 2026

kannadiga

ನಾನು ಹೆಮ್ಮೆಯ ಕನ್ನಡಿಗಳು : ಮಜುಂದಾರ್‌ ಶಾ ತಿರುಗೇಟು

ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಕಸದ ರಾಶಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಸರ್ಕಾರ–ಐಟಿ ವಲಯದ ನಡುವಿನ ಟ್ವೀಟ್‌ ವಾರಿಗೆ ಕಾರಣವಾಯಿತು. ನಾನೇ ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂಬ ಅವರ ಟ್ವೀಟ್ ನಂತರ, ಅವರು ಕನ್ನಡದವರಲ್ಲ ಎಂಬ ಚರ್ಚೆಯೂ...

Bendre: ಬೇಂದ್ರೆ ಜನ್ಮ ದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಮನವಿ

ಧಾರವಾಡ:ಕನ್ನಡ ನಾಡು ಕಂಡ ಶ್ರೇಷ್ಠ ಕವಿ ಎಂದರೆ ದತ್ತಾತ್ರೆಯ ರಾಮಚಂದ್ರ ಬೇಂದ್ರೆ ಅವರು ಈಗ ಇವರ ದಿನವನ್ನು ವಿಶ್ವ ದಿನವನ್ನಾಗಿ ಆಚರಿಸಬೇಕೆಂದು ಸಂರ್ ಸಂಸ್ಥೆಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ. ದ.ರಾ. ಬೇಂದ್ರೆ ಅಂದರೆ ಯಾರಿಗೆ ಗೊತ್ತಿಲ್ಲ. ಕನ್ನಡ ನಾಡು ಕಂಡ ಶ್ರೇಷ್ಠ ಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಯವರು. ಆಧ್ಯಾತ್ಮದಿಂದ ಹಿಡಿದು ನಿಸರ್ಗದವರೆಗೆ ಎಲ್ಲ ಬಗೆಯ ಕವಿತೆ...

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img