Monday, February 9, 2026

kannadigaru

ಕರ್ನಾಟಕ ಟಿವಿ-AD6 ಸಹಯೋಗದಲ್ಲಿ ನಡೆದ “ಕರುನಾಡ ಸುಧಾರಕರು” ಕಾರ್ಯಕ್ರಮಕ್ಕೆ ಸಂಸದರಿಂದ ಶ್ಲಾಘನೆ

Bengaluru: ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡದ ಸುದ್ಧಿ ವಾಹಿನಿ ಕರ್ನಾಟಕ ಟಿವಿ ಸಹಯೋಗದಲ್ಲಿ ಆಯೋಜಿಸಿದ್ದ “ಕರುನಾಡ ಸುಧಾರಕರು” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಮಾನ್ಯ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ, ಕನ್ನಡ ನಾಡು–ನುಡಿಯ ಮಹಿಮೆ, ಪರಂಪರೆ ಮತ್ತು ಸಂಸ್ಕೃತಿಯ ಶಾಶ್ವತತೆ ಬಗ್ಗೆ ವಿಶಿಷ್ಟವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ೭೦ ವರ್ಷದ...

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img