Thursday, May 1, 2025

kannadigaru

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img