Monday, September 14, 2026

kannadigas

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!

Andrapradesh  News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು  ಗಲಾಟೆ ಶುರುವಾಗಿದೆ. ಈ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img