Saturday, July 27, 2024

kannadigas

Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!

Andrapradesh  News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು  ಗಲಾಟೆ ಶುರುವಾಗಿದೆ. ಈ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img