Friday, November 28, 2025

kannda film industry

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img