Monday, March 16, 2026

kannda film industry

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
- Advertisement -spot_img

Latest News

Political News: ಅಪರೂಪದಲ್ಲೇ ಅಪರೂಪ, ಸಭಾತ್ಯಾಗ ಮಾಡಿದ ಸ್ಪೀಕರ್ ಯು.ಟಿ.ಖಾದರ್

Political News: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ, ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ...
- Advertisement -spot_img