Tuesday, March 18, 2025

kannda film industry

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
- Advertisement -spot_img

Latest News

ಗೂಗಲ್ ಪೇ, ಫೋನ್‌ ಪೇ ಬಳಕೆದಾರರೇ ಗಮನಿಸಿ, ಏ.1ರಿಂದ ಹೊಸ ನಿಯಮ ಜಾರಿ

News: ಗೂಗಲ್ ಪೇ, ಫೋನ್‌ ಪೇ ಬಳಕೆದಾರಿಗೆ ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿಯಾಗಲಿದೆ. ಭಾರತ ರಾಷ್ಟ್ರೀಯ ಪಾವತಿ ನಿಗಮದಿಂದ ಈ ನಿಯಮಗಳು ಜಾರಿಗೆ ಬರಲಿದ್ದು,...
- Advertisement -spot_img