Saturday, July 27, 2024

kannda news

ದಿ.ಉಮೇಶ್ ಕತ್ತಿ ಕುಟುಂಬಕ್ಕೆ ಪ್ರಹ್ಲಾದ್ ಜೋಶಿ ಸಾಂತ್ವನ

Belagam News: ಉತ್ತರ ಕರ್ನಾಟಕದ ಧೀಮಂತ ನಾಯಕ ಉಮೇಶ್  ಕತ್ತಿ  ನಿನ್ನೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ  ಸಚಿವ ಪ್ರಹ್ಲಾದ್ ಜೋಶಿ ಇಂದು ಬೆಲ್ಲದ ಬಾಗೇವಾಡಿಯಲ್ಲಿನ ದಿ.ಉಮೇಶ್ ಕತ್ತಿ ಮನೆಗೆ  ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲಿ ಸ್ನೇಹಿತನ ಗೌರವಯುತ ವ್ಯಕ್ತಿತ್ವವನ್ನು ಸ್ಮರಿಸಿದರು. https://karnatakatv.net/bjp-uploaded-new-vedio-to-tong/ https://karnatakatv.net/mandya-honey-trap-big-twist/ https://karnatakatv.net/fight-between-tiger-and-women/

ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ

Manglore News: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್‌ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img