ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್...