ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...
Shivamogga News: ಶಿವಮೊಗ್ಗದ ಪ್ರಸಿದ್ಧ ಜ್ಯೂಸ್ ಅಂಗಡಿ ತನು ಜ್ಯೂಸ್ ಸೆಂಟರ್ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಗಡಿಯಲ್ಲಿ ಕೊಳೆತ ಹಣ್ಣುಗಳು ಪತ್ತೆಯಾಗಿದೆ.
ನಗರದ ದುರ್ಗಿ...