Sunday, August 2, 2026

Kanneri Sri

ಧಾರವಾಡ ಜಿಲ್ಲಾಡಳಿತಕ್ಕೆ ಹಿನ್ನಡೆ – ಕನ್ನೇರಿ ಶ್ರೀಗಳ ಪ್ರವೇಶಕ್ಕೆ ಅನುಮತಿ

ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img