Friday, August 7, 2026

#KanneriSwamiji

ಕನ್ನೇರಿ ಶ್ರೀಗೆ ಧಾರವಾಡ ಪ್ರವೇಶಕ್ಕೂ ನಿರ್ಬಂಧ

ಲಿಂಗಾಯತ ಸ್ವಾಮೀಜಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ, ವಿಜಯಪುರ, ಬಾಗಲಕೋಟೆ ನಂತರ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧ ಹೇರಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಅಣ್ಣಿಗೇರಿಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಬಸವಪರ ಸಂಘಟನೆಗಳು ಹಾಗೂ...

ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಕನ್ನೇರಿ ಶ್ರೀಗಳಿಗೆ ಸುಪ್ರೀಂ ಕೋರ್ಟ್‌ ತರಾಟೆ!

ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ಆದೇಶಕ್ಕೆ ಹೊರಡಿಸಿದೆ. ಈ ಸಂಬಂಧ ಕನ್ನೇರಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ವೇಳೆ ಕನ್ನೇರಿ ಸ್ವಾಮೀಜಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img