Saturday, August 22, 2026

kannnada news updates

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img