Saturday, July 27, 2024

kannnada news

Leopard : ಕೊನೆಗೂ ಸೆರೆಯಾದ ಚಿರತೆ..! ನಿರಾಳರಾದ ಗ್ರಾಮಸ್ಥರು…!

Chamarajanagara News : ಚಾಮರಾಜ ನಗರದಲ್ಲಿ ಕಳೆದ ಹಲವು ದಿನಗಳಿಂದ ರೈತರು, ನಾಗರಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಬುಧವಾರ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಕಳೆದ ವಾರ ಮಲ್ಲಿಗಳ್ಳಿ ಗ್ರಾಮದ ಹರ್ಷ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಭೀತಿ ಉಂಟು ಮಾಡಿತ್ತು. ಬುಧವಾರ ಬೆಳಗ್ಗೆ ಚಿರತೆ...

Satish jarakihole: ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ :(ಕರ್ನಾಟಕ ವಾರ್ತೆ) ಜುಲೈ 26 :ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್...

ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ

Banglore News : ನಟ  ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ. ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ....

Arun Putthila : ಪುತ್ತಿಲ ಪರಿವಾರ ಪಾಲಿಟಿಕ್ಸ್ ಗೆಲುವಿಗೆ ದೇಗುಲದಲ್ಲಿ ಪೂಜೆ…!

Manglore News: ಇತ್ತೀಚೆಗಷ್ಟೇ ಅರುಣ್ ಪುತ್ತಿಲ ಅವರ ಪರಿವಾರದ ಸುಬ್ರಹ್ಮಣ್ಯ ಎಂಬುವರನ್ನು ರಾಜಕಕೀಯ ಕನಕ್ಕಿಲಿಸಲು ನಿರ್ಧರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತ ಬಂಧುಗಳು ಜೊತೆಯಾಗಿದ್ದರು. ಇದೇ ಕಾರಣಕ್ಕಾಗಿ ಪಂಚಾಯತ್...

ಕರ್ನಾಟಕ ಟಿವಿ ಜನವರಿ ಸರ್ವೇ. ಹಳೇ ಮೈಸೂರು ಕರ್ನಾಟಕದ 61 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka tv Megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ…!

National News: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್‌ನ ಮಸ್ಕತ್‌ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು...

ವಿವೋ Y75s 5G ಬಿಡುಗಡೆ ಅದ್ಭುತ ಫೀಚರ್ಸ್..!

Technology News: ಹೊಸ ವಿಶೇಷತೆಯೊಂದಿಗೆ ಇದೀಗ ವಿವೋ ಹೊಸ ವಿನ್ಯಾಸದ ಮೊಬೈಲ್ ಬಿಡುಗಡೆ ಮಾಡಿದೆ. ವಿವೋ Y75s 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.  ಇದು 60Hz ರಿಫ್ರೆಶ್ ರೇಟ್‌ ಬೆಂಬಲಿಸುವ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ....

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

Technology News: ವಾಟ್ಸ್ ಆಪ್  ಬಳಕೆದಾರರಿಗೆ  ಮತ್ತೊಂದು ಸಿಹಿ  ಸುದ್ದಿ  ನೀಡಿದೆ ಕಂಪೆನಿ. ಹೌದು ವಾಟ್ಸಾಪ್   ಇದೀಗ ದಿನದಿಂದ  ದಿನಕ್ಕೆ  ವಿಶಿಷ್ಟವಾದಂತಹ ಫೀಚರ್ ಗಳೊಂದಿಗೆ ಹೊರಬರುತ್ತಿದೆ. ಹಾಗೆಯೇ  ಇದೀಗ ಬಳಕೆದಾರರಿಗೆ ಮತ್ತೊಂದು ಚಿಭಿನ್ನ ಫೀಚರ್ ನೀಡಿದೆ ವಾಟ್ಸಾಪ್.ಇನ್ನು ವಾಟ್ಸಾಪ್   ನಲ್ಲಿ ಈ  3 ರೀತಿಯ ಬದಲಾವಣೆಗಳನ್ನು ಕಾಣಬಹುದಾಗಿದೆ. 1 ವೀಡಿಯೋ ಚಾಟ್ ಗಳಲ್ಲಿ  ಅವತಾರ: ವೀಡಿಯೋ  ಎಡಿಟಿಂಗ್  ಪೀಚರನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img