Sunday, August 16, 2026

#kannnadanews

Alcohol lovers : ಉಚಿತ ಮದ್ಯ ಕೊಡಿ ಇಲ್ಲ ಮದ್ಯ ಬ್ಯಾನ್ ಮಾಡಿ…! ಮದ್ಯಪ್ರಿಯರ ವಿಭಿನ್ನ ಪ್ರತಿಭಟನೆ..!

Udupi News: ಉಡುಪಿಯಲ್ಲಿ ಮದ್ಯ ಪ್ರಿಯರು ಬಜೆಟ್ ಮದ್ಯ ದರ ಏರಿಕೆ ವಿರುದ್ಧವಾಗಿ ವಿಭಿನ್ನ ಪ್ರತಿಭಟನೆಯನ್ನು ಮಾಡಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು. ನಾಗರಿಕ ಸಮಿತಿ ನಿತ್ಯಾನಂದ  ಒಳಕಾಡು  ಗೋವಿಂದ ಶೆಟ್ಟಿ ಒಳಕಾಡು ಈ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img