Thursday, October 30, 2025

Kanpur

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್‌ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ...

100 ವರ್ಷದ ಅಜ್ಜಿಯ ವಿರುದ್ಧ FIR ದಾಖಲು: ಅಂಥಾದ್ದೇನು ಮಾಡಿದ್ರು ಈ ಅಜ್ಜಿ..?

ಕಾನ್ಪುರ್: ಸರಿಯಾಗಿ ಕಣ್ಣು ಕಾಣದ, ನಡೆದಾಡಲು ಬಾರದ 100 ವರ್ಷದ ಅಜ್ಜಯೊಬ್ಬಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಚಂದ್ರಕಾಳಿ ದೇವಿ (100) ಎಂಬ ವೃದ್ಧೆಯ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣವೇನಂದ್ರೆ, ಈಕೆ ಒಬ್ಬರ ಜಾಗದ ಮಾಲೀಕರಿಗೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟು, ಬೆದರಿಸಿದ್ದಾಳೆ. ಹಾಗಾಗಿ ಮಾಧುರಿ...

ನಿಯಂತ್ರಣ ತಪ್ಪಿದ ಇಲೆಕ್ಟ್ರಿಕ್ ಬಸ್, 6 ಮಂದಿಯ ದುರ್ಮರಣ, 12 ಮಂದಿಗೆ ಗಾಯ…

ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img