Wednesday, August 12, 2026

Kantakumar protest

ಕಾಂತಕುಮಾರ್ ವಾರ್ನಿಂಗ್: ಉದ್ಯೋಗಕ್ಕಾಗಿ ಮತ್ತೇ ಹೋರಾಟ!

ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...
- Advertisement -spot_img

Latest News

ಕಂಟೆಂಟ್ ಕ್ರಿಯೇಟರ್‌ಗಳಿಗೆ ಯೂಟ್ಯೂಬ್‌ನಿಂದ ಬಿಗ್ ಶಾಕ್!

ನೀವು ಕೂಡ ಯೂಟ್ಯೂಬ್‌ನಲ್ಲಿ ಶಾರ್ಟ್ಸ್ ಅಥವಾ ಲಾಂಗ್ ವೀಡಿಯೋಗಳನ್ನು ಮಾಡಿ ಹಣ ಗಳಿಸಬೇಕು ಅಂತ ಕನಸು ಕಾಣ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ನಿಮಗೆ ತುಂಬಾನೇ ಮುಖ್ಯ....
- Advertisement -spot_img